9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಎನ್ ಸಿಸಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಪೂಜಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ

09/08/2023, 16:27

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ಕಲಾ ಪದವಿಯ ವಿದ್ಯಾರ್ಥಿನಿ, ಎನ್‌.ಸಿ.ಸಿ ಭೂದಳದ ಗೌತಮಿ ಪೂಜಾರಿ ಕೇರಳದ ತಿರುವನಂತಪುರದಲ್ಲಿ ಜುಲೈ 1ರಿಂದ 15 ರವರೆಗೆ ನಡೆದ ಅಖಿಲ ಭಾರತ ಮಟ್ಟದ ಕ್ರೀಡಾ ಶೂಟಿಂಗ್‌ ಸ್ಪರ್ಧೆಯಲ್ಲಿ ಎನ್‌.ಸಿ.ಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದಾರೆ.


ಇವರು ಪ್ರತಿನಿಧಿಸಿದ ನಿರ್ದೇಶನಾಲಯವು ಇಂಟರ್‌ ಡೈರಕ್ಟರೇಟ್‌ ಸ್ಪೋರ್ಟ್ಸ್‌ ಶೂಟಿಂಗ್‌ ಕಾಂಪಿಟೀಶನ್‌ (IDSSC- 2023) ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ವಿಜೇತ ತಂಡವನ್ನು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಇತ್ತೀಚೆಗೆ ರಾಜಭವನದಲ್ಲಿ ಅಭಿನಂದಿಸಿದರು. ಕಾಲೇಜಿನ ಕೀರ್ತಿಪತಾಕೆಯನ್ನು ಎತ್ತರಕ್ಕೇರಿಸಿದ ವಿದ್ಯಾರ್ಥಿನಿಗೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು