2:08 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು