4:40 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

09/08/2023, 21:19

ಚಾಮರಾಜನಗರ(reporterkarnataka.com): ರಾಷ್ಟ್ರಗೀತೆ ಹಾಡುತ್ತಿರುವಾಗಲೇ ವಿದ್ಯಾರ್ಥಿನಿಯೊಬ್ಬಳು ತೀವ್ರ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸಾಕ್ಷಿಯಾಯಿತು.
ಪೆಲಿಸಾ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನಿ ಶಾಲೆಯಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಡುತ್ತಿದ್ದಾಗ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಅಸುನೀಗಿದ್ದಾಳೆ. ಗುಂಡ್ಲುಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದ್ದು, ತೀವ್ರ ಕಳವಳಕ್ಕೆ ಕಾರಣವಾಗಿದೆ. ಅದರಲ್ಲೂ ಸಣ್ಣ ವಯಸ್ಸಿನವರು, ಅಪ್ರಾಪ್ತರು ಹೃದಯಾಘಾತಕ್ಕೀಡಾಗುತ್ತಿರುವುದು ಭಯವನ್ನು ಹೆಚ್ಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು