8:08 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!!

12/08/2023, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ.
ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದರು.


ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಬಸ್ಸಿಗಾಗಿ ಕಾದ ಪ್ರವಾಸಿಗರು ಸುಸ್ತಾಗಿದ್ದರು. ನಂತರ ಬಸ್ ಇಲ್ಲದೆ ರಾತ್ರಿ ಪಿಕಪ್ ವಾಹನದಲ್ಲಿ ಮೂಡಿಗೆರೆಗೆ ಪ್ರಯಾಣ ಮಾಡಬೇಕಾಯಿತು.
ಪಿಕಪ್ ವಾಹನ ಹತ್ತಿದವರಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಶಕ್ತಿ ಯೋಜನೆ ಬಳಿಕ ಬಸ್ ಗಳ ಸಂಖ್ಯೆ ಇಳಿಮುಖವಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಕಡೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ದುಬಾರಿ ಹಣ ನೀಡಿ ಪಿಕ್ ಅಪ್ ವಾಹನದಲ್ಲಿ ಸಂಚಾರ ಮಾಡಬೇಕಾಯಿತು. ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಬಸ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು