6:21 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ

13/08/2023, 22:36

ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ.
ಇದರ ಸಾರಥ್ಯ ಕದ್ರಿ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್ ಅವರದ್ದು.


ಇತ್ತೀಚಿನ ದಿನಗಳಲ್ಲಿ ಅಜಾಗರೂಕತೆ ವಾಹನ ಚಲಾವಣೆಯಿಂದ ಸಾರ್ವಜನಿಕರು ಮೃತ ಪಟ್ಟಿದ್ದು, ಜಾಗೃತಿ ಮೂಡಿಸುವ ಸಲುವಾಗಿ, ಬೈಕ್ ಸವಾರರು ಫುಲ್ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು. ಟೋಪಿ ತರಹದ ಹೆಲ್ಮೆಟ್ ಕಾನೂನು ಬಾಹಿರವಾಗಿದ್ದು, ಐಎಸ್ ಐ ಮಾರ್ಕ್ ಅಥವಾ ತಲೆಯಿಂದ ಕುತ್ತಿಗೆ ಭಾಗದವರೆಗೂ ಮುಚ್ಚುವ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿಬೇಕೆಂದು ರಸ್ತೆಯಲ್ಲೇ ವಾಹನ ಸವಾರರಿಗೆ ಹೆಲ್ಮೆಟ್ ಡೆಮೋ ನೀಡಿ, ತಮ್ಮ ಮಕ್ಕಳ ಹಾಗೂ ತಮ್ಮ ಜೀವವನ್ನು ಉಳಿಸಲು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು