5:46 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ!

16/08/2023, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಪ್ರವಾಸಿಗರು ಚಾರ್ಮಾಡಿ ಘಾಟ್‌ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ.
ರಸ್ತೆ ಬದಿ ಬಿಯರ್ ಕುಡ್ಕಂಡು ಪ್ರವಾಸಿಗರ ಮೋಜು ಮಸ್ತಿ ಮಾಡಲಾರಂಭಿಸಿದ್ದಾರೆ.


ಕಾರಿನಲ್ಲಿ ಸಾಂಗ್ ಹಾಕಿಕೊಂಡು ಯುವಕರು ಕುಣಿದು ಕುಪ್ಪಳಿಸಿಸುತ್ತಾರೆ. ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ನೃತ್ಯ ನಡೆದಿದೆ. ಇದು
ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧ ತಾಣವಾಗಿದೆ.
ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಇಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ.
ಮಕ್ಕಳ ಸಮೇತ ಫ್ಯಾಮಿಲಿಗಳು ಭೇಟಿ ನೀಡುವ ಸುಂದರ ಸೊಬಗಿನ ತಾಣವಾಗಿದೆ.
ಪ್ರವಾಸಿಗರ ವರ್ತನೆಯಿಂದ ಇತರೇ ಪ್ರವಾಸಿಗರಿಗೂ ಕಿರಿ-ಕಿರಿಯಾಗುತ್ತಿದೆ.
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರು, ಪ್ರವಾಸಿಗರ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು