7:16 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಗೆ ನಾಮನಿರ್ದೇಶನ: ಉಮಾಶ್ರೀ ಸಹಿತ 3 ಮಂದಿಯ ಹೆಸರು ಅಂತಿಮ

16/08/2023, 23:56

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ.
ಉಮಾಶ್ರೀ, ಎಂ.ಆರ್‌. ಸೀತಾರಾಮ್ ಹಾಗೂ
ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್​ಗೆ ನಾಮನಿರ್ದೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮೂವರ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ.
ಕಲಾವಿದರ ಕೋಟಾದಡಿ ಉಮಾಶ್ರೀ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್‌.ಸೀತಾರಾಮ್‌ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ಸುಧಾಮ್‌ ದಾಸ್‌ ಅವರ ಹೆಸರು ಅಂತಿಮಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು