7:31 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಪಿಡಬ್ಲ್ಯುಡಿಗೆ ಹಿಡಿಶಾಪ ಹಾಕುತ್ತಿದ್ದವರು ಪೊಲೀಸರಿಗೆ ಜೈ ಎಂದರು!: ರಸ್ತೆ ಗುಂಡಿ ಮುಚ್ಚಿದ ಖಾಕಿ ಪಡೆ!!

18/08/2023, 10:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ. ಹೊಂಡ ಬಿದ್ದ ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಪ್ರಯಾಣಿಕರು ಹೈರಾಣಾಗಿದ್ದರು. ಇದನ್ನು ಮನಗಂಡ ಪೊಲೀಸ್ ಇಲಾಖೆ ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದೆ.


ಇದೆಲ್ಲ ನಡೆದದ್ದು ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಭಾರೀ ಗುಂಡಿಗಳ ಗೋಳು ತಡೆಯಲಾಗದೆ ಸ್ವಂತ ಖರ್ಚಿನಲ್ಲಿ ಸಿಪಿಐ, ಪಿಎಸ್ಐ ರಸ್ತೆಗೆ ಮಣ್ಣು ಹಾಕಿಸಿ ಗುಂಡಿ ಮುಚ್ಚಿದ್ದಾರೆ. ಎರಡು ಟ್ರಾಕ್ಟರ್ ಮಣ್ಣು ತರಿಸಿ ಗುಂಡಿ ಮುಚ್ಚಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದ ವಾಹನ ಚಾಲಕರು ಪೊಲೀಸರಿಗೆ ಸೆಲ್ಯೂಟ್ ಹೊಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು