1:34 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಪಿಡಬ್ಲ್ಯುಡಿಗೆ ಹಿಡಿಶಾಪ ಹಾಕುತ್ತಿದ್ದವರು ಪೊಲೀಸರಿಗೆ ಜೈ ಎಂದರು!: ರಸ್ತೆ ಗುಂಡಿ ಮುಚ್ಚಿದ ಖಾಕಿ ಪಡೆ!!

18/08/2023, 10:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ. ಹೊಂಡ ಬಿದ್ದ ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಪ್ರಯಾಣಿಕರು ಹೈರಾಣಾಗಿದ್ದರು. ಇದನ್ನು ಮನಗಂಡ ಪೊಲೀಸ್ ಇಲಾಖೆ ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದೆ.


ಇದೆಲ್ಲ ನಡೆದದ್ದು ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಭಾರೀ ಗುಂಡಿಗಳ ಗೋಳು ತಡೆಯಲಾಗದೆ ಸ್ವಂತ ಖರ್ಚಿನಲ್ಲಿ ಸಿಪಿಐ, ಪಿಎಸ್ಐ ರಸ್ತೆಗೆ ಮಣ್ಣು ಹಾಕಿಸಿ ಗುಂಡಿ ಮುಚ್ಚಿದ್ದಾರೆ. ಎರಡು ಟ್ರಾಕ್ಟರ್ ಮಣ್ಣು ತರಿಸಿ ಗುಂಡಿ ಮುಚ್ಚಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದ ವಾಹನ ಚಾಲಕರು ಪೊಲೀಸರಿಗೆ ಸೆಲ್ಯೂಟ್ ಹೊಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು