1:32 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಪಕ್ಷ ತೊರೆದವರು ಪ್ರಧಾನಿ ಮೋದಿಗಾಗಿ ಮತ್ತೆ ವಾಪಸ್ ಬನ್ನಿ: ಶೆಟ್ಟರ್, ಸವದಿಗೆ ಕೇಂದ್ರ ಸಚಿವೆ ಕರಂದ್ಲಾಜೆ ಪರೋಕ್ಷ ಆಹ್ವಾನ

19/08/2023, 17:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯಾರೇ ಬಿಜೆಪಿ ಬಿಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಗಾಗಿ ಅವರಿಗೆ ಪಕ್ಷದಲ್ಲಿ ಮತ್ತೆ ಸ್ವಾಗತವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಹಾಗೂ‌ ಲಕ್ಷ್ಮಣ ಸವದಿಗೆ ಆಹ್ವಾನ ನೀಡಿದ್ದಾರೆ.
ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಇಂಡಿಯ ಹಾಗೂ ಹುಡುಕಿದರೂ ಯಾವ ಪಾರ್ಟಿಯಲ್ಲೂ ಸಿಗಲ್ಲ ಎಂದು ಕರಂದ್ಲಾಜೆ ಅವರು aksಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.
ಯಾರೇ ಪಕ್ಷ ಬಿಟ್ಟಿದ್ದರೂ ಪ್ರಧಾನಿ ಮೋದಿಗಾಗಿ ಅವರು ವಾಪಸ್ ಬರಲು ಸ್ವಾಗತವಿದೆ ಅನ್ನೋದು ನನ್ನ ಪ್ರಾರ್ಥನೆ. ನಮ್ಮ ದೇಶದ ನಾಯಕನನ್ನು ಇಂದು ಪ್ರಪಂಚ ಒಪ್ಪುತ್ತಿದೆ. ಅವರನ್ನ
ಮತ್ತೆ ಪಿಎಂ ಮಾಡಲು ಯಾರೇ ಪಾರ್ಟಿ ಬಿಟ್ಟಿದರೂ ವಾಪಸ್ ಬರಲು ವಿನಂತಿ. ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ಬರಬೇಕಿದೆ. ವಿಶ್ವದಲ್ಲಿ ಶಾಂತಿ ನೆಲೆಸುವ ಸಲುವಾಗಿ ಬರಬೇಕಿದೆ.
ಎಲ್ಲರೂ ಒಗ್ಗೂಡಿ ಬಿಜೆಪಿ-ದೇಶವನ್ನ ಕಟ್ಟಬೇಕಿದೆ
ಎಂದು ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು