1:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ

16/05/2021, 17:56

ಮಂಗಳೂರು(reporterkarnataka news):

ಎನ್‌ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ.

ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರುವ ಸಿಬ್ಬಂದಿಗಳ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಅವರ ರಕ್ಷಣೆಯ ಭರವಸೆ ನೀಡುತ್ತಿದ್ದಾರೆ. ಏರ್ ಲಿಫ್ಟ್ ಕಾರ್ಯ ಇನ್ನು ನಡೆಯಬೇಕಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲ್ಕೊರೆತ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು