7:16 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ

24/07/2021, 17:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಮೌನೇಶ್(30)ಎಂಬಾತನನ್ನು ಹತ್ಯೆ ಮಾಡಲಾಗಿದೆ. ಮಹಿಳೆಯ ಪತಿ ಗುಂಡಪ್ಪ ಈ ಕೊಲೆ ಮಾಡಿಸಿದ್ದಾನೆ ಎಂದು ತಿಳಿದು ಬಂದಿದೆ.

ಗುಂಡಪ್ಪ ಅವರು ತನ್ನ ಸಹಚರರ ಮೂಲಕ ಮೌನೇಶ್ ಬೈಕ್ ಮೇಲೆ ಹೋಗುತ್ತಿರುವಾಗ ಅಡ್ಡಗಟ್ಟಿ ಕೊಡಲಿಯಿಂದ ಕುತ್ತಿಗೆಗೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ.

ವಿಜಯಲಕ್ಷ್ಮಿ ಎಂಬ ಮಹಿಳೆ ಜೊತೆ ಮೌನೇಶ್ ಅಕ್ರಮ ಸಂಬಂಧ ಬೆಳೆಸಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಗುಂಡಪ್ಪ ಈ ಕೃತ್ಯ ಮಾಡಿದ್ದಾರೆಂದು ತಿಳಿದು ಬಂದಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು