8:14 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

‘ಅಂದು ಪದ್ಮಲತಾ ಇಂದು ಸೌಜನ್ಯ’ ಪೋಸ್ಟರ್ ಬಿಡುಗಡೆ: ಚಲೋ ಬೆಳ್ತಂಗಡಿಗೆ ಸಿಪಿಎಂ ಬೆಂಬಲ

23/08/2023, 10:57

ಮಂಗಳೂರು(reporterkarnataka.com):ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ ಸೂಚಿಸಿದೆ. ಚಲೋ ಬೆಳ್ತಂಗಡಿಯ ಪೋಸ್ಟರ್ ಅನಾವರಣ ಗೊಳಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಜಿಲ್ಲಾ ಪ್ರಮುಖರಾದ ಡಾ‌. ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೊಟು, ಜಯಂತಿ ಶೆಟ್ಟಿ, ರಮಣಿ ಮೂಡಬಿದ್ರೆ, ಜೆ ಬಾಲಕೃಷ್ಣ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು