2:19 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ 6ನೇ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ: ನೆಂಪು ನರಸಿಂಹ ಭಟ್ಟ ಸರ್ವಾಧ್ಯಕ್ಷರಾಗಿ ಆಯ್ಕೆ

23/08/2023, 11:03

ಹುಬ್ಬಳ್ಳಿ(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆರನೆಯ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಉಡುಪಿಯ ಹಿರಿಯ ಶಿಕ್ಷಕ ಸಾಹಿತಿ ನೆಂಪು ನರಸಿಂಹ ಭಟ್ಟರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿ‌ ಪುರಸ್ಕೃತ ರಾದ ನೆಂಪು ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಸೆಪ್ಟೆಂಬರ್ ೫ ರಂದು ಉಡುಪಿಯ ಅಂಬಲ ಪಾಡಿ ದೇವಸ್ಥಾನ ಸಭಾಂಗಣ ದಲ್ಲಿ ಸಮ್ಮೇಳನ ಜರುಗಲಿದ್ದು, ರಾಜ್ಯದ ಆಸಕ್ತ ಶಿಕ್ಷಕ ಸಾಹಿತಿಗಳು ಪಾಲ್ಗೊಳ್ಳಲು ಅವಕಾಶ ಇದೆ.ಇದೇ ಸಂದರ್ಭದಲ್ಲಿ ಅತ್ತ್ಯುತ್ತಮ ಶಿಕ್ಷಕ ಸಾಹಿತಿಗಳಿಗೆ ಗೌರವ ಪ್ರಶಸ್ತಿ ನೀಡುವ ವಿಚಾರವಿದ್ದು ಆಸಕ್ತರು ದಿ.೨೦ ರೊಳಗೆ ೯೪೮೨೧೮೧೩೦೫ ಗೆ ಸಂಪರ್ಕ ಮಾಡುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು