2:18 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ

23/08/2023, 16:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ.


ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿಯಲ್ಲಿ
ಓದುತ್ತಿರುವ ಸುಕ್ಷಿತ್ ಎಂಬ ಬಾಲಕ ಚಂದ್ರಯಾನ ಅಭಿಮಾನಿ. ಈತ ದೇವರಿಗೆ ಮೊರೆ ಹೋಗಿರುವುದು ಮಾತ್ರವಲ್ಲದೆ ‘ನಮ್ಮ ಇಸ್ರೋ-ನಮ್ಮ ಹೆಮ್ಮೆ’ ಎಂಬ ಬ್ಯಾಡ್ಜ್ ಹಾಕ್ಕೊಂಡ್ ಶಾಲೆ ಹೋಗಿದ್ದಾನೆ. ಪ್ರತಿಭಾ ಕಾರಂಜಿಯ ಬ್ಯಾಡ್ಜನ್ನ ಇಸ್ರೋ ಬ್ಯಾಡ್ಜ್ ಆಗಿ ವಿದ್ಯಾರ್ಥಿ ಮಾಡಿಕೊಂಡಿದ್ದಾನೆ. ಈತ
ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕ.

ಇತ್ತೀಚಿನ ಸುದ್ದಿ

ಜಾಹೀರಾತು