10:08 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ

23/08/2023, 16:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ.


ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿಯಲ್ಲಿ
ಓದುತ್ತಿರುವ ಸುಕ್ಷಿತ್ ಎಂಬ ಬಾಲಕ ಚಂದ್ರಯಾನ ಅಭಿಮಾನಿ. ಈತ ದೇವರಿಗೆ ಮೊರೆ ಹೋಗಿರುವುದು ಮಾತ್ರವಲ್ಲದೆ ‘ನಮ್ಮ ಇಸ್ರೋ-ನಮ್ಮ ಹೆಮ್ಮೆ’ ಎಂಬ ಬ್ಯಾಡ್ಜ್ ಹಾಕ್ಕೊಂಡ್ ಶಾಲೆ ಹೋಗಿದ್ದಾನೆ. ಪ್ರತಿಭಾ ಕಾರಂಜಿಯ ಬ್ಯಾಡ್ಜನ್ನ ಇಸ್ರೋ ಬ್ಯಾಡ್ಜ್ ಆಗಿ ವಿದ್ಯಾರ್ಥಿ ಮಾಡಿಕೊಂಡಿದ್ದಾನೆ. ಈತ
ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕ.

ಇತ್ತೀಚಿನ ಸುದ್ದಿ

ಜಾಹೀರಾತು