7:58 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ದ್ವಿಚಕ್ರ ವಾಹನ ಕಳ್ಳನ ಸೆರೆ: ನ್ಯಾಯಾಂಗ ಬಂಧನ; 1.10 ಲಕ್ಷ ರೂ. ಮೌಲ್ಯದ ಎರಡು ವಾಹನ ವಶ

23/08/2023, 21:17

ಮಂಗಳೂರು(reporterkarnataka.com):ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ತೊಕ್ಕೊಟ್ಟು ಕಾಫಿಕಾಡು ನಿವಾಸಿಯಾದ ಶನೀಝ್(23) ಬಂಧಿತ ಆರೋಪಿ. ಈತ ಕಳವು ಮಾಡಿದ ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದಾಗ, ನಗರದ ಪಂಪುವೆಲ್ ಬ್ರಿಡ್ಜ್ ಬಳಿ ಆತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ನಗರದ ಪೂರ್ವ ಪೋಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೊಂಡು, ಆರೋಪಿಯನ್ನು
ಬಂಧಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆತನಿಂದ
ಒಟ್ಟು ಸುಮಾರು 1.10 ಲಕ್ಷ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಶಪಡಿಸಿಕೊಂಡಿರುತ್ತಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು