7:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೊದಲ ಬಾರಿ ಸದನಕ್ಕೆ ಹಾಜರಾದ ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ: ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ

24/07/2021, 18:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಸದನ ಪ್ರವೇಶಿಸಿದ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.

ಮಸ್ಕಿಯಲ್ಲಿ ನಡೆದ  ಉಪಚುನಾವಣೆಯಲ್ಲಿ ತುರುವಿಹಾಳ ಅವರು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಗೊಂಡಿದ್ದರು. 

ಮಸ್ಕಿ ಕ್ಷೇತ್ರಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಹರ್ಷ ತುಂಬಿದೆ. ಬಸವನ ಗೌಡ ತುರುವಿಹಾಳ ಅಭಿಮಾನಿ ಬಳಗ ಕೂಡ ಅಭಿನಂದನೆ ಸಲ್ಲಿಸಿದೆ.

ಶಾಸಕರು ಈಗಾಗಲೇ ಕ್ಷೇತ್ರದಲ್ಲಿ ಮತದಾರರನ್ನು ಭೇಟಿಯಾಗಿ ಕುಂದುಕೊರತೆಗಳ ಅವಲೋಕನ ನಡೆಸುತ್ತಿದ್ದಾರೆ. ಪ್ರತಿ ಗ್ರಾಮದಲ್ಲಿ ವೀಕ್ಷಣೆ ಮಾಡಿ ಗ್ರಾಮದಲ್ಲಿ ಇರುವ ಸಮಸ್ಯೆಯನ್ನು ಪರಿಹಾರ ಕಾರ್ಯದಲ್ಲಿ ಶಾಸಕರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು