5:44 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಂದ್ರನ ಮೇಲೆ ನಡೆದಾಡಿದ ಭಾರತ!: ವಿಕ್ರಂ ಲ್ಯಾಂಡರ್ ನಿಂದ ಹೊರಬಂದ ರೋವರ್; ಶಶಿಯಂಗಳದಲ್ಲಿ ಸಂಶೋಧನೆ ಶುರು

24/08/2023, 13:34

ಬೆಂಗಳೂರು(reporterkarnataka.com): ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ವಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಇದೀಗ ಲ್ಯಾಂಡರ್ ನಿಂದ Ch-3 ರೋವರ್ ಕೆಳಗಿಳಿದು ಶಶಿಯ ಮೇಲ್ಗಡೆ ನಡೆದಾಡಲಾರಂಭಿಸಿದೆ.
ಚಂದ್ರನ ಮೇಲ್ಮೈಯ ಸಂಶೋಧನೆ ನಡೆಸಲು ರೋವರ್ ಸಿದ್ದಪಡಿಸಲಾಗಿತ್ತು. ಇದೀಗ ಯಶಸ್ವಿಯಾಗಿ ರೋವರ್ ಕಾರ್ಯಾರಂಭ ಮಾಡಿದೆ.


ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನು ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು.
ರಷ್ಯಾದ ಲೂನಾ -25 ವಿಫಲವಾದ ಕೆಲವು ದಿನಗಳ ನಂತರ ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ನೌಕೆಯು ಚಂದ್ರನ ಅನ್ವೇಷಿಸಲು ದಕ್ಷಿಣ ಧ್ರುವದಲ್ಲಿ ಇಳಿಯಿತು,ಲ. ಭಾರತವು ಆ ಸಾಧನೆಯನ್ನು ಸಾಧಿಸಿದ ಮೊದಲ ದೇಶವಾಗಿದೆ.
“Ch-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು ಮತ್ತು ಭಾರತವು ಚಂದ್ರನ ಮೇಲೆ ನಡೆದಾಡಿತು! ಎಂದು ಇಸ್ರೋ ಗುರುವಾರ ಬೆಳಿಗ್ಗೆ ತನ್ನ ಸಂದೇಶದಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು