11:14 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಕ್ರಮ ಮರಳುಗಾರಿಕೆ ಅಡ್ಡೆ: 2 ಪ್ರತ್ಯೇಕ ಸ್ಥಳಗಳಿಗೆ ಪೊಲೀಸ್ ದಾಳಿ; 12 ಲೋಡ್ ಮರಳು, ಪಿಕ್ ಅಪ್ ವಾಹನ ವಶ

24/08/2023, 14:40

ಮಂಗಳೂರು(reporterkarnataka.com): ಅಕ್ರಮ ಮರುಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಲೋಡ್ ಮರಳು ಹಾಗೂ ಪಿಕ್ ಅಪ್ ವಾಹನ ವಶಪಡಿಸಿಕೊಂಡಿದ್ದಾರೆ.


ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಆ. 24ರಂದು ಬೆಳಗ್ಗಿನ ಜಾವ 4-10 ಗಂಟೆಗೆ ಉಳ್ಳಾಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪೆರ್ಮನ್ನೂರು ಗ್ರಾಮದ ಕಲ್ಲಾಪು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟದ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಎಲ್-29-482 ನೇ ಪಿಕ್ ಅಪ್ ವಾಹನ ಹಾಗೂ ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ನೇತ್ರಾವತಿ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಸುಮಾರು 12 ಲೋಡ್ ಸಾಮಾನ್ಯ ಮರಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು