4:39 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಯೂರಿಯಾ ಉತ್ಫಾದನೆಯಲ್ಲಿ ದೇಶ ಸ್ವಾವಲಂಬನೆ: ಕೇಂದ್ರ ಸಚಿವ ಭಗವಂತ ಖೂಬ

25/08/2023, 20:35

ಮಂಗಳೂರು(reporterkarnataka.com):- ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು.
ಅವರು ಶುಕ್ರವಾರ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ ವರ್ಷ 6ನೇ ಘಟಕ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪ್ರತಿ ವರ್ಷ 12.7 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡುವ ಮೂಲಕ ದೇಶದ ಅಗತ್ಯದ ಯೂರಿಯಾ ಉತ್ಪಾದನೆಯ ಗುರಿ ಸಾಧನೆಯೊಂದಿಗೆ ಸ್ವಾವಲಂಬನೆ ಸಾಧ್ಯವಾಗಲಿದೆ. ಮುಂದಿನ ವರ್ಷ ಬೇಡಿಕೆ ಇರುವ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ರೈತರಿಗೆ ಒದಗಿಸಲಾಗುವುದು ಎಂದು ಭಗವಂತ ಖೂಬ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು