9:00 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಕಾರವಾರ: ಆಟವಾಡುತ್ತಿದ್ದ 3ರ ಹರೆಯದ ಮಗು ಬಾವಿಗೆ ಬಿದ್ದು ದಾರುಣ ಸಾವು

26/08/2023, 19:11

ಕಾರವಾರ(reporterlarnataka.com): ಉತ್ತರಕನ್ನಡ ಜಿಲ್ಲೆಯ ಕಾರವಾರದ ಸಮೀಪ
ಶನಿವಾರ ಮಧ್ಯಾಹ್ನ ಆಟ ಆಡುತ್ತಿದ್ದ 3 ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಹರಿದೇವ ನಗರದ ಸೂರಜ್ ಬಂಟ್ ಎಂಬುವವರ ಪುತ್ರಿ ಸ್ತುತಿ (3) ಮೃತಪಟ್ಟ ಮಗು. ಸ್ತುತಿ ಆಟವಾಡುತ್ತಾ ಸಾರ್ವಜನಿಕ ಬಾವಿ ಹತ್ತಿರ ಹೋಗಿದ್ದು, ಈ ವೇಳೆ ಆಯಾ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ನಗರಸಭೆಯಿಂದ ತೆಗೆದ ಸಾರ್ವಜನಿಕ ಬಾವಿ ರಸ್ತೆ ಪಕ್ಕದಲ್ಲೇ ಇದ್ದು ಇದಕ್ಕೆ ನಿರ್ಮಾಣ ಮಾಡಿರುವ ಕಟ್ಟೆ ಕಟ್ಟೆ ತುಂಬಾ ಕೆಳ ಹಂತದಲ್ಲಿ ಇದ್ದು, ಎತ್ತರವಾಗಿ ನಿರ್ಮಾಣ ಮಾಡದೇ ಇರುವುದರಿಂದ ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು