6:53 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು