6:05 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ರೋಶನಿ ನಿಲಯದಲ್ಲಿ ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ

28/08/2023, 21:14

ಮಂಗಳೂರು(reporterkarnataka.com): ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ ನಗರ ವೆಲೆನ್ಸಿಯಾ ರೋಶನಿ ನಿಲಯ ಕಾಲೇಜಿನಲ್ಲಿ ಭಾನುವಾರ ಜರುಗಿತು.


ಸೂರ್ಯಕಾಂತಿ ಫೌಂಡೇಶನ್ ಪಂಪವೆಲ್, ಕಮಿಷನ್ ಫಾರ್ ವಿಮೆನ್, ಕಮಿಷನ್ ಫಾರ್ ಹೆಲ್ತ್, ಝುಲೇಖ ಏನಾಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಲಜಿ, ಡಿಪಾರ್ಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ರಿ, ಏನಾಪೋಯ ಡೆಂಟಲ್ ಕಾಲೇಜ್ ಹಾಗೂ ಹಾಸ್ಪಿಟಲ್ ಇನ್ನರ್ ವೀಲ್ ಕ್ಲಬ್ ಆಫ್ ಮಂಗಳೂರು ಸೌತ್, ಯುವವಾಹಿನಿ (ರಿ.)ಕಂಕನಾಡಿ ಘಟಕ, ಬಿ ಎಸ್ ಡಬ್ಲ್ಯೂ ಅಂಡ್ ವಿಮೆನ್ ಸೆಲ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶಿನಿಲಯ ಸಹಬಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು
ವೇಣುಗೋಪಾಲ ಪುಚ್ಚಪಾಡಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನಿ ನಿಲಯ ಕಾಲೇಜಿನ ರಿಜಿಸ್ಟ್ರಾರ್ ಪ್ರೊ. ವಿನಿತಾ ರೈ, ಇನ್ನರ್ವೀಲ್ ಮಂಗಳೂರು ಸೌತ್ ಘಟಕ ಅಧ್ಯಕ್ಷೆ ಪ್ರಮೋದಾ ಸತೀಶ್, ಯುವವಾಹಿನಿ (ರಿ.) ಕಂಕನಾಡಿ ಘಟಕದ ಅಧ್ಯಕ್ಷ ಪೃಥ್ವಿರಾಜ್ ಎಂ., ಕ್ಯಾನ್ಸರ್ ತಜ್ಞ ಬೋನಿ ಪೌಲ್, ದಂತ ವೈದ್ಯಕೀಯ ವಿಜ್ಞಾನ ವಿಭಾಗದ ಡಾ. ರೇಖಾ ಶೆಣೈ ಉಪಸ್ಥಿತರಿದ್ದರು.
ಸೂರ್ಯಕಾಂತಿ ಫೌಂಡೇಶನ್ ಅಧ್ಯಕ್ಷೆ ವಿದ್ಯಾ ರಾಕೇಶ್ ಸ್ವಾಗತಿಸಿದರು. ಡಾ.ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೂರ್ಯಕಾಂತಿ ಫೌಂಡೇಶನ್ ಕಾರ್ಯದರ್ಶಿ ಸಾರಿಕಾ ಪೂಜಾರಿ ವಂದಿಸಿದರು.


ಸಂಪನ್ಮೂಲವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಐರಿನ್ ಬ್ರೆಸ್ಟ್ ಕ್ಯಾನ್ಸರ್ ಬಗ್ಗೆ ಹಾಗೂ ಒರಲ್ ಕ್ಯಾನ್ಸರ್ ಬಗ್ಗೆ ಡಾ. ರೇಖಾ ಶೆಣೈ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು