12:35 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

60 ಸೀಟಿನ ಸರಕಾರಿ ಬಸ್ಸಿನಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು: ಮತ್ತಷ್ಟು ಮಂದಿಯ ಹತ್ತಿಸುವಂತೆ ಕಂಡೆಕ್ಟರ್ ಜತೆ ಮಹಿಳೆಯರ ವಾಗ್ವಾದ!!

29/08/2023, 15:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬಿ ತುಳುಕುತ್ತಿದ್ದ ಸರಕಾರಿ ಬಸ್ಸಿನಲ್ಲಿ ಮತ್ತಷ್ಟು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಭಾಗದ ಪ್ರವಾಸಿ ಮಹಿಳೆಯರು ಕಂಡೆಕ್ಟರ್ ಜತೆ ಜಗಳವಾಡಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ.
60 ಸೀಟಿನ ಸರ್ಕಾರಿ ಬಸ್ಸಲ್ಲಿ, 150 ಪ್ರಯಾಣಿಕರು ತುಂಬಿದ್ದರು. ಬಸ್ಸಿಗೆ ಇನ್ನು ಜನರನ್ನ ಹತ್ತಿಸುವಂತೆ ಮಹಿಳೆಯರ ದುಂಬಾಲು ಬಿದ್ದರು. ಈ ಸಂದರ್ಭದಲ್ಲಿ ಕಂಟಕ್ಟರ್ ಜೊತೆ ಮಾತಿನ ಸಮರ ಮಹಿಳೆಯರಿಂದ ನಡೆಯಿತು. ಕೊಟ್ಟಿಗೆಹಾರದಿಂದ ಹೊರನಾಡಿಗೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.


ಬಸ್ಸಿನಲ್ಲಿ ನಿಲ್ಲೋಕು ಜಾಗ ಇಲ್ಲ, ಬೇರೆ ಬಸ್ಸಿಗೆ ಹೋಗಿ ಅಂತ ಕಂಡಕ್ಟರ್ ಹೇಳಿದಾಗ ಮಹಿಳೆಯರು ಜಗಳ ಶುರುಮಾಡಿದರು. ಉತ್ತರ ಕರ್ನಾಟಕದಿಂದ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿರುವ ಮಹಿಳೆಯರು ಕಂಡೆಕ್ಟರ್ ಜತೆ ವಾಗ್ವಾದ ನಡೆಸಿದರು. ಪುರುಷ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಪ್ರಯಾಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು