7:51 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಟ್ರಾಕ್ಟರ್ ಅವಘಡ: ಮಹಿಳೆ ಸಾವು; ಹಲವು ಮಂದಿಗೆ ಗಾಯ; ಸ್ವಲ್ಪದರಲ್ಲೇ ತಪ್ಪಿದ ಮಹಾ ದುರಂತ

31/08/2023, 13:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ದರೂರ್ ಕೃಷ್ಣಾ ನದಿ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಒಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಹಲವು ಮಂದಿ ಗಾಯಗೊಂಡಿದ್ದಾರೆ.


ಮೃತಪಟ್ಟ ಮಹಿಳೆಯನ್ನು ರಾಣಿ ಕನಮಡಿ ಎಂದು ಗುರುತಿಸಲಾಗಿದೆ.
ಅಥಣಿ ತಾಲೂಕಿನ ಕಕಮರಿ ಗ್ರಾಮದಿಂದ ಚಿಂಚಲಿ ಮಾಯಕ್ಕ ದೇವಿ ದರ್ಶನಕ್ಕೆ ಭಕ್ತಾಧಿಗಳು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಸುಮಾರು
30 -40 ಜನ ಟ್ರ್ಯಾಕ್ಟರ್ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಎರಡು ಟ್ರೇಲರ್ ಗಳಲ್ಲಿ ಜನ ಕುಳಿತ್ತಿದ್ದರು.
ಟ್ರ್ಯಾಕ್ಟರ್ ನದಿ ಪಕ್ಕದಲ್ಲಿ ಅವಘಡಕ್ಕೀಡಾಗಿದೆ. ನದಿಯಲ್ಲಿ ಬಿದ್ದಿದ್ದರೆ ಸಾಕಷ್ಟು ಪ್ರಾಣಾಹುತಿಯಾಗುತ್ತಿತ್ತು ಎಂದು ಜನರಾಡಿಕೊಳ್ಳುತ್ತಿದ್ದಾರೆ.
ಅಥಣಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು