5:44 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸಕಲೇಶಪುರ ಬಳಿ ಕಾಡಾನೆ ದಾಳಿ: ಅರಣ್ಯ ಇಲಾಖೆಯ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಮೃತ್ಯು

31/08/2023, 22:15

ಸಕಲೇಶಪುರ(reporterkarnataka.com): ಕಾಡಾನೆ ದಾಳಿಗೆ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಸಾವನ್ನಪ್ಪಿದ್ದಾರೆ.
ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಕಲೇಶಪುರದ ಆಲೂರುನಲ್ಲಿ ಗಾಯಗೊಂಡು ತಿರುಗಾಡುತ್ತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ಆರಂಭಿಸಿದ್ದರು. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಏಕಾಏಕಿ ನುಗ್ಗಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿದೆ. ಗಂಭೀರ ಗಾಯಗೊಂಡಿದ್ಧ ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು