8:33 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ…

ಇತ್ತೀಚಿನ ಸುದ್ದಿ

ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರಿಂದ ಮತ್ತೆ ದಾಳಿ ಬೆದರಿಕೆ ಕರೆ: ಪೊಲೀಸ್ ಇಲಾಖೆ ಹೈ ಅಲರ್ಟ್, ಬಿಗಿ ಬಂದೋಬಸ್ತ್

01/09/2023, 12:08

ಮುಂಬೈ(reporterkarnataka.com): ನಗರದ ತಾಜ್ ಹೋಟೆಲ್ ನ ಮೇಲೆ ಪಾಕಿಸ್ತಾನದ ಉಗ್ರರು ಬಾಂಬ್ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಕರೆ ಬಂದ ಹಿನ್ನೆಲೆಯಲ್ಲಿ ಹೊಟೇಲ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಪಾಕಿಸ್ತಾನದ ಇಬ್ಬರು ನಾಗರಿಕರು ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಲಿದ್ದು, ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಲಿದ್ದಾರೆ ಎಂದು ಬೆದರಿಕೆ ಕರೆ ಬಂದ ಹಿನ್ನೆಲೆ ಬೆದರಿಕೆ ಕರೆ ಬಂದ ನಂಬರನ್ನು ಟ್ರೇಸ್ ಮಾಡಿದ್ದು ಕರೆ ಬಂದ ನಂಬರ್ ಉತ್ತರ ಪ್ರದೇಶದ ಗೊಂಡ ಮೂಲದ ಜಗದಾಂಬ ಪ್ರಸಾದ್ ಸಿಂಗ್ ಎಂಬ ವ್ಯಕ್ತಿ ಎಂದು ತಿಳಿದು ಬಂದಿದೆ.
2008 ನವೆಂಬರ್ 26ರಂದು ಹೊಟೇಲ್ ತಾಜ್ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದರು. ಉಗ್ರರ ದಾಳಿಗೆ ಸುಮಾರು 175 ಮಂದಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು