11:02 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರಿಂದ ಮತ್ತೆ ದಾಳಿ ಬೆದರಿಕೆ ಕರೆ: ಪೊಲೀಸ್ ಇಲಾಖೆ ಹೈ ಅಲರ್ಟ್, ಬಿಗಿ ಬಂದೋಬಸ್ತ್

01/09/2023, 12:08

ಮುಂಬೈ(reporterkarnataka.com): ನಗರದ ತಾಜ್ ಹೋಟೆಲ್ ನ ಮೇಲೆ ಪಾಕಿಸ್ತಾನದ ಉಗ್ರರು ಬಾಂಬ್ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಕರೆ ಬಂದ ಹಿನ್ನೆಲೆಯಲ್ಲಿ ಹೊಟೇಲ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಪಾಕಿಸ್ತಾನದ ಇಬ್ಬರು ನಾಗರಿಕರು ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಲಿದ್ದು, ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಲಿದ್ದಾರೆ ಎಂದು ಬೆದರಿಕೆ ಕರೆ ಬಂದ ಹಿನ್ನೆಲೆ ಬೆದರಿಕೆ ಕರೆ ಬಂದ ನಂಬರನ್ನು ಟ್ರೇಸ್ ಮಾಡಿದ್ದು ಕರೆ ಬಂದ ನಂಬರ್ ಉತ್ತರ ಪ್ರದೇಶದ ಗೊಂಡ ಮೂಲದ ಜಗದಾಂಬ ಪ್ರಸಾದ್ ಸಿಂಗ್ ಎಂಬ ವ್ಯಕ್ತಿ ಎಂದು ತಿಳಿದು ಬಂದಿದೆ.
2008 ನವೆಂಬರ್ 26ರಂದು ಹೊಟೇಲ್ ತಾಜ್ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದರು. ಉಗ್ರರ ದಾಳಿಗೆ ಸುಮಾರು 175 ಮಂದಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು