5:49 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅತ್ಯಾಚಾರಕ್ಕೀಡಾದ ಬಾಲಕಿಯ ಫೋಟೋ ಪ್ರಕಟ: ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ

02/09/2023, 20:47

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಅಪ್ರಾಪ್ತ ಬಾಲಕಿಯ ಫೋಟೋ ಪ್ರಕಟಿಸಿದ ಇಬ್ಬರು ಪತ್ರಕರ್ತರಿಗೆ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
2019 ರಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕಣದ ಸುದ್ದಿಯನ್ನು ಸಿದ್ದಾಪುರದ ವಸಂತ್ ಕುಮಾರ್ ತಾನು ವರದಿಗಾರನಾಗಿದ್ದ ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿ ಮಾಡಿದ್ದರು.
ಅಪ್ರಾಪ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ವಸಂತ್ ಹಾಗೂ ಕಾವೇರಿ ಟೈಮ್ಸ್ ಪತ್ರಿಕೆಯ ಮಾಲಿಕ ನಂಜಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಮುಗಿಸಿದ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಜಾತ ಅವರು ಆರೋಪಿಗಳಾದ ವಸಂತ್ ಹಾಗೂ ನಂಜಪ್ಪ ಎಂಬುವವರಿಗೆ ಒಂದು ವರ್ಷದ ಸಜೆ ಮತ್ತು 25,000ರೂ. ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು