9:57 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು ನಂತೂರು ವೃತ್ತದ ಬಳಿ ಖಾಸಗಿ ಬಸ್ ಚಾಲಕ- ನಿರ್ವಾಹಕರಿಗೆ ಮಾಲೀಕರ ನೀತಿ ಪಾಠ: ಕರಪತ್ರ ಹಂಚಿ ಜಾಗೃತಿ

03/09/2023, 10:32

ಮಂಗಳೂರು(reporterkarnataka.com): ಖಾಸಗಿ ಸಿಟಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಘಟನೆ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಶನಿವಾರ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರ ಸಂಘದಿಂದ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಲಾಯಿತು.


ಈ ಕುರಿತಂತೆ ಮಾಹಿತಿ ಇರುವ ಕರಪತ್ರದ ಪ್ರತಿಗಳನ್ನು ಬಸ್ಸು ನಿರ್ವಾಹಕರಿಗೆ ನೀಡಿ ಮನವರಿಕೆ ಮಾಡಲಾಯಿತು.
ನಿರ್ವಾಹಕ ಸಹಿತ ಯಾರೂ ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ ಎಂದು ತಿಳಿಸಿದರು. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು, ಚಲೋ ಕಾರ್ಡ್‌ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಕರಿಗೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು