1:34 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಂಗಳೂರು ನಂತೂರು ವೃತ್ತದ ಬಳಿ ಖಾಸಗಿ ಬಸ್ ಚಾಲಕ- ನಿರ್ವಾಹಕರಿಗೆ ಮಾಲೀಕರ ನೀತಿ ಪಾಠ: ಕರಪತ್ರ ಹಂಚಿ ಜಾಗೃತಿ

03/09/2023, 10:32

ಮಂಗಳೂರು(reporterkarnataka.com): ಖಾಸಗಿ ಸಿಟಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಘಟನೆ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಶನಿವಾರ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರ ಸಂಘದಿಂದ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಲಾಯಿತು.


ಈ ಕುರಿತಂತೆ ಮಾಹಿತಿ ಇರುವ ಕರಪತ್ರದ ಪ್ರತಿಗಳನ್ನು ಬಸ್ಸು ನಿರ್ವಾಹಕರಿಗೆ ನೀಡಿ ಮನವರಿಕೆ ಮಾಡಲಾಯಿತು.
ನಿರ್ವಾಹಕ ಸಹಿತ ಯಾರೂ ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ ಎಂದು ತಿಳಿಸಿದರು. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು, ಚಲೋ ಕಾರ್ಡ್‌ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಕರಿಗೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು