1:00 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕುಪ್ಪೆಪದವು: 169ನೇ ಗುರು ಪೂಜೆ ಆಚರಣೆ; ವಿವಿಧ ಸೌಲಭ್ಯಗಳ ಉದ್ಘಾಟನೆ, ಕಾಮಗಾರಿಗೆ ಚಾಲನೆ

03/09/2023, 22:42

ಕುಪ್ಪೆಪದವು(reporterkarnataka.com): ಶ್ರೀ ನಾರಾಯಣ ಗುರು ಸೇವಾ ಸಮಿತಿ ಕುಪ್ಪೆಪದವು ಇದರ ವತಿಯಿಂದ 169ನೇ ಗುರು ಪೂಜೆಯ ಆಚರಣೆ ಹಾಗೂ ವಿವಿಧ ಸೌಲಭ್ಯದ ಉದ್ಘಾಟನೆ ,ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಭಾನುವಾರ ಜರಗಿತು.
ಜಿಲ್ಲಾ ಪಂಚಾಯತ್ 4 ಲಕ್ಷ ರೂ. ಅನುದಾನದಲ್ಲಿ ಸಂಘಕ್ಕೆ ಕೊಡ ಮಾಡಿದ ಶೌಚಾಲಯದ ಉದ್ಘಾಟನೆ, 5 ಲಕ್ಷ ರೂ. ಸಂಸದರ ಅನುದಾನದಲ್ಲಿ ಸಂಘದ ತಡೆಗೋಡೆಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ನೆರವೇರಿಸಿದರು.


ಸಂಘದ ವತಿಯಿಂದ ಶಾಸಕರಿಗೆ ಸಮ್ಮಾನ ನೆರವೇರಿಸಲಾಯಿತು. ಸಂಘದ ಅಧ್ಯಕ್ಷರಾದ ರಾಮಚಂದ್ರ ಸಾಲಿಯನ್, ಕಾರ್ಯದರ್ಶಿ ರಘು ಎಂ ಅಗರಿ,ಯುವ ವೇದಿಕೆಯ ಅಧ್ಯಕ್ಷರಾದ ಶೇಖರ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರ ಬಿ, ಮಹಾಬಲ ಸಾಲಿಯಾನ್, ವಿನೋದ್ ಕುಮಾರ್ ಅಂಬೆ ಲೊಟ್ಟು,ಮುತ್ತೂರು ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸತೀಶ್ ಬಲ್ಲಾಜೆ, ನೂತನ ಅಧ್ಯಕ್ಷರಾದ ಪ್ರವೀಣ್ ಅಲ್ವಾ ಗುಂಡ್ಯ, ಉಪಾಧ್ಯಕ್ಷರಾದ ಸುಷ್ಮಾ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅಮೀನ್, ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಜೈನ್, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಬಿಲ್ಲವ ಮುಖಂಡರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು