7:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕುಪ್ಪೆಪದವು: 169ನೇ ಗುರು ಪೂಜೆ ಆಚರಣೆ; ವಿವಿಧ ಸೌಲಭ್ಯಗಳ ಉದ್ಘಾಟನೆ, ಕಾಮಗಾರಿಗೆ ಚಾಲನೆ

03/09/2023, 22:42

ಕುಪ್ಪೆಪದವು(reporterkarnataka.com): ಶ್ರೀ ನಾರಾಯಣ ಗುರು ಸೇವಾ ಸಮಿತಿ ಕುಪ್ಪೆಪದವು ಇದರ ವತಿಯಿಂದ 169ನೇ ಗುರು ಪೂಜೆಯ ಆಚರಣೆ ಹಾಗೂ ವಿವಿಧ ಸೌಲಭ್ಯದ ಉದ್ಘಾಟನೆ ,ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಭಾನುವಾರ ಜರಗಿತು.
ಜಿಲ್ಲಾ ಪಂಚಾಯತ್ 4 ಲಕ್ಷ ರೂ. ಅನುದಾನದಲ್ಲಿ ಸಂಘಕ್ಕೆ ಕೊಡ ಮಾಡಿದ ಶೌಚಾಲಯದ ಉದ್ಘಾಟನೆ, 5 ಲಕ್ಷ ರೂ. ಸಂಸದರ ಅನುದಾನದಲ್ಲಿ ಸಂಘದ ತಡೆಗೋಡೆಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ನೆರವೇರಿಸಿದರು.


ಸಂಘದ ವತಿಯಿಂದ ಶಾಸಕರಿಗೆ ಸಮ್ಮಾನ ನೆರವೇರಿಸಲಾಯಿತು. ಸಂಘದ ಅಧ್ಯಕ್ಷರಾದ ರಾಮಚಂದ್ರ ಸಾಲಿಯನ್, ಕಾರ್ಯದರ್ಶಿ ರಘು ಎಂ ಅಗರಿ,ಯುವ ವೇದಿಕೆಯ ಅಧ್ಯಕ್ಷರಾದ ಶೇಖರ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರ ಬಿ, ಮಹಾಬಲ ಸಾಲಿಯಾನ್, ವಿನೋದ್ ಕುಮಾರ್ ಅಂಬೆ ಲೊಟ್ಟು,ಮುತ್ತೂರು ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸತೀಶ್ ಬಲ್ಲಾಜೆ, ನೂತನ ಅಧ್ಯಕ್ಷರಾದ ಪ್ರವೀಣ್ ಅಲ್ವಾ ಗುಂಡ್ಯ, ಉಪಾಧ್ಯಕ್ಷರಾದ ಸುಷ್ಮಾ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅಮೀನ್, ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಜೈನ್, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಬಿಲ್ಲವ ಮುಖಂಡರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು