12:04 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ  ವಿಧಿವಶ:ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ

25/07/2021, 19:57

ಮಂಗಳೂರು(reporterkarnataka news): ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ(49)ಶನಿವಾರ ಸ್ವಗೃಹದಲ್ಲಿ ನಿಧನರಾದರು.

ತನ್ನ ಸಂಸ್ಥೆ ಮತ್ತು ಕುಟುಂಬಸ್ಥರಿಂದ ನಿರಂತರವಾಗಿ ಬರುತ್ತಿದ್ದ ಕರೆಯನ್ನು ಅವರು ಸ್ವೀಕರಿಸದೇ ಇದ್ದಾಗ, ಸಂಬಂಧಿಕರು ಮನೆಯನ್ನು ಪ್ರವೇಶಿಸಿ ನೋಡಿದಾಗ ಮರಣ ಹೊಂದಿರುವುದು ಪತ್ತೆಯಾಗಿದೆ.

ಮೃತರು ಪತಿ ಹಾಗೂ ಮಗನನ್ನು ಅಗಲಿದ್ದಾರೆ. ಭಾನುವಾರ 11ಗಂಟೆಗೆ ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆದಿದೆ.ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು