10:26 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಯಡಿಯೂರಪ್ಪರ ಅಧಿಕಾರದಿಂದ ಕೆಳಗಿಳಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ: ಮಠಾಧೀಶರ ಎಚ್ಚರಿಕೆ

25/07/2021, 22:49

ಬೆಂಗಳೂರು(reporterkarnataka news): ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಮಠಾಧೀಶರು ಎಚ್ಚರಿಕೆ ನೀಡಿದ್ದಾರೆ.

ಪ್ಯಾಲೇಸ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಮಠಾಧೀಶರ ಮಹಾ ಸಮಾವೇಶದಲ್ಲಿ ಅಲ್ಲಿ ನೆರೆದ ನೂರಾರು ಮಂದಿ ಮಠಾಧೀಶರು ಬಿಜೆಪಿ ಹೈಕಮಾಂಡ್ ಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಜತೆಗೆ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಘೋಷಣೆ ಕೂಗಲಾಯಿತು. ಪ್ರಹ್ಲಾದ್ ಜೋಷಿ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾಗ ಬಿಜೆಪಿ  35 ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು