9:19 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

07/09/2023, 20:53

ಮಂಗಳೂರು(reporterkarnataka.com): ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.
ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಿ
ಸರಕಾರ ಆದೇಶ ಹೊರಡಿಸಿತ್ತು. ಅಧಿಕಾರ ವಹಿಸಿಕೊಂಡ
ಕೇವಲ 5 ತಿಂಗಳಲ್ಲೇ ಜನಪರ ಕಾರ್ಯಕ್ಕೆ ಕುಲ್ ದೀಪ್ ಕುಮಾರ್ ಜೈನ್ ಅವರು ಜನಪ್ರಿಯರಾಗಿದ್ದರು. ಡ್ರಗ್ಸ್, ಮಟ್ಕಾ, ಜುಗಾರಿ, ರೌಡಿಸಂ ಮಟ್ಟ ಹಾಕುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದರು. ಮಂಗಳೂರನ್ನು ಮಾದಕ ವಸ್ತುವಿನಿಂದ ಮುಕ್ತ ಗೊಳಿಸಿ ಡ್ರಗ್ಸ್ ಫ್ರೀ ಮಾಡುವ ಗುರಿಯನ್ನು ಕುಲ್ ದೀಪ್ ಹೊಂದಿದ್ದರು. ಹಾಗೆ ಮಟ್ಕಾ, ಜೂಜಿಗೆ ಕಡಿವಾಣ ಹಾಕಿದ್ದರು.
ಮಟ್ಕಾ, ಜೂಜು ಅಡ್ಡೆಗಳ ಮೇಲೆ‌ ನಿರಂತರ ದಾಳಿ ನಡೆಸಿದ್ದ ರು. ಡ್ರಗ್ಸ್, ಮಟ್ಕಾ ಮಾಫಿಯಾದ ಹಿಂದೆ ಬಿದ್ದಿದ್ದೇ ಕುಲ್ ದೀಪ್ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು