8:49 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ

26/07/2021, 12:06

ReporterKarntaka.com

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಶಾರದೆ’ ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದ ಜಯಂತಿ, ‘ಅಭಿನಯ ಶಾರದೆ’ ಎಂದು ಅಭಿಮಾನದಿಂದ ಕರೆಸಿಕೊಂಡಿದ್ದರು. ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದರು.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದರು. ನಟಿ ಜಯಂತಿಯವರು ವಿಷ್ಣುವರ್ಧನ್, ಅಂಬರೀಷ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ಅಭಿನಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು