6:15 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪೊಲೀಸ್ ಠಾಣೆ ಎದುರು ಕಣ್ಣೀರು ಹಾಕಿದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ!: ತಪ್ಪಾಯ್ತು ಅಂತ ಕ್ಷಮೆಯಾಚನೆ!!

08/09/2023, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೋಮವಾರ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ
ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ ಅವರು ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಕಣ್ಣೀರು ಹಾಕಿದ್ದಾರೆ. ತನ್ನ ತಪ್ಪಿನ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.
ಅಂದು ಒಂದು ಹೇಳಿಕೆ ನೀಡಿದ್ದ ಚಂದ್ರಪ್ರಭ ಅವರು ಇಂದು ಯೂಟರ್ನ್ ಹೊಡೆದಿದ್ದಾರೆ.
ಪೊಲೀಸರ ಸೂಚನೆ ಮೇರೆಗೆ ಇಂದು ಚಿಕ್ಕಮಗಳೂರು ಠಾಣೆಗೆ ಹಾಜರಾದ ಅವರು, ನಾನು ಮಾಡಿದ ಕೆಲಸ ತಪ್ಪಾಯ್ತು ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಆತ ಕುಡಿದಿದ್ದ ಎಂದು ಹೇಳಿದ್ದೆ, ತಪ್ಪಾಯ್ತು…ಕ್ಷಮಿಸಿ, ಆತ ಕುಡಿದಿರಲಿಲ್ಲ. ಅಪಘಾತಕ್ಕೀಡಾದ ಯುವಕನ ಯೋಗಕ್ಷೇಮದ ಬಗ್ಗೆ ವಿಚಾರಿಸಬೇಕಿತ್ತು.ಆದರೆ, ವಿಚಾರಿಸಲಿಲ್ಲ, ತಪ್ಪಾಯ್ತು ಎಂದು ಚಂದ್ರಪ್ರಭ ಕ್ಷಮೆ ಕೇಳಿದರು.
ಆಸ್ಪತ್ರೆಗೆ ಹೋಗಿ ಯೋಗಕ್ಷೇಮ ವಿಚಾರಿಸುತ್ತೇನೆ. ಮಾಲತೇಶ್ ಆಸ್ಪತ್ರೆ ಖರ್ಚಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು