6:22 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಪೊಲೀಸ್ ಠಾಣೆ ಎದುರು ಕಣ್ಣೀರು ಹಾಕಿದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ!: ತಪ್ಪಾಯ್ತು ಅಂತ ಕ್ಷಮೆಯಾಚನೆ!!

08/09/2023, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೋಮವಾರ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ
ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ ಅವರು ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಕಣ್ಣೀರು ಹಾಕಿದ್ದಾರೆ. ತನ್ನ ತಪ್ಪಿನ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.
ಅಂದು ಒಂದು ಹೇಳಿಕೆ ನೀಡಿದ್ದ ಚಂದ್ರಪ್ರಭ ಅವರು ಇಂದು ಯೂಟರ್ನ್ ಹೊಡೆದಿದ್ದಾರೆ.
ಪೊಲೀಸರ ಸೂಚನೆ ಮೇರೆಗೆ ಇಂದು ಚಿಕ್ಕಮಗಳೂರು ಠಾಣೆಗೆ ಹಾಜರಾದ ಅವರು, ನಾನು ಮಾಡಿದ ಕೆಲಸ ತಪ್ಪಾಯ್ತು ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಆತ ಕುಡಿದಿದ್ದ ಎಂದು ಹೇಳಿದ್ದೆ, ತಪ್ಪಾಯ್ತು…ಕ್ಷಮಿಸಿ, ಆತ ಕುಡಿದಿರಲಿಲ್ಲ. ಅಪಘಾತಕ್ಕೀಡಾದ ಯುವಕನ ಯೋಗಕ್ಷೇಮದ ಬಗ್ಗೆ ವಿಚಾರಿಸಬೇಕಿತ್ತು.ಆದರೆ, ವಿಚಾರಿಸಲಿಲ್ಲ, ತಪ್ಪಾಯ್ತು ಎಂದು ಚಂದ್ರಪ್ರಭ ಕ್ಷಮೆ ಕೇಳಿದರು.
ಆಸ್ಪತ್ರೆಗೆ ಹೋಗಿ ಯೋಗಕ್ಷೇಮ ವಿಚಾರಿಸುತ್ತೇನೆ. ಮಾಲತೇಶ್ ಆಸ್ಪತ್ರೆ ಖರ್ಚಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು