3:20 PM Monday28 - July 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ

10/09/2023, 20:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಜೆಸಿಐ ಬಣಕಲ್ ವಿಸ್ಮಯ ಟೀಮ್ ಸುಪ್ರೀಂ ಅವರು ಆಯೋಜಿಸುತ್ತಿರುವ ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ ಕ್ಲೀನ್ ವಾಟರ್ ಅಂಡ್ ಸ್ಯಾನಿಟೇಶನ್ ಕಾರ್ಯಕ್ರಮವನ್ನು ಭಾರತಿ ಬೈಲಿನ ಸಾರ್ವಜನಿಕರು ಕುಡಿಯುವ ನೀರಿನ ಬಾವಿಯನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಕುಡಿಯಲು ಅನುವು ಮಾಡಿಕೊಳ್ಳಲಾಯಿತು.
ಈಗ ಕಾರ್ಯಕ್ರಮದಲ್ಲಿ ಜೇಸಿ ಅಧ್ಯಕ್ಷರಾದ ಕೃಷ್ಣೆಗೌಡ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಶೆಟ್ಟಿ , ಪೂರ್ವ ಅಧ್ಯಕ್ಷರಾದ ಜೆಸಿ ಗಜೇಂದ್ರ , ಜೆ ಸಿ ದಿನೇಶ್ ಏನ್ ಟಿ , ಜೆಸಿ ರವಿಶಂಕರ್ ಹಾಗೂ ಕಸ್ತೂರಬಾ ಟ್ರಸ್ಟ್ ನಿರ್ದೇಶಕರಾದ ಜಯರಾಮ್ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು