2:15 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ: ರೈತರ ನೂರಾರು ಟ್ರಾನ್ಸಫಾರ್ಮಗಳು ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆ

26/07/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿಯಲ್ಲಿ ದಿನದಿಂದ ದಿನ ಪ್ರವಾಹ ಹೆಚ್ಚು ಆಗುತ್ತಿರುವುದರಿಂದ ಕೃಷ್ಣಾ ನದಿ ಪಕ್ಕದಲ್ಲಿರುವ ರೈತರ ನೂರಾರು ಟ್ರಾನ್ಸಫಾರ್ಮಗಳು ನೀರಿನಲ್ಲಿ ಮುಳುಗಿವೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಿಇದಕ್ಕೆ ಕಾರಣವಾಗಿದೆ.


ಸ್ಥಳೀಯ ಶಾಸಕರು ಜನರ ಕಷ್ಟಕ್ಕೆ ಸ್ಪಂದಿಸುವ ಬದಲು ಅವರು ರಾಜ್ಯ ಪ್ರವಾಸದಲ್ಲೇ ಬ್ಯುಸಿಯಾಗಿರುತ್ತಾರೆ. ತಾಲೂಕು ಆಡಳಿತವು ಕುಂಟು ನೆಪ ಹೇಳಿಕೊಂಡು ಜನಸಾಮಾನ್ಯರ ನಿರ್ಲಕ್ಷ ವಹಿಸುತ್ತಿದೆ. ಒಟ್ಟಿನಲ್ಲಿ ಜನಸಾಮಾನ್ಯರ ಕಷ್ಟವನ್ನು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು