1:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ: ರೈತರ ನೂರಾರು ಟ್ರಾನ್ಸಫಾರ್ಮಗಳು ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆ

26/07/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿಯಲ್ಲಿ ದಿನದಿಂದ ದಿನ ಪ್ರವಾಹ ಹೆಚ್ಚು ಆಗುತ್ತಿರುವುದರಿಂದ ಕೃಷ್ಣಾ ನದಿ ಪಕ್ಕದಲ್ಲಿರುವ ರೈತರ ನೂರಾರು ಟ್ರಾನ್ಸಫಾರ್ಮಗಳು ನೀರಿನಲ್ಲಿ ಮುಳುಗಿವೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಿಇದಕ್ಕೆ ಕಾರಣವಾಗಿದೆ.


ಸ್ಥಳೀಯ ಶಾಸಕರು ಜನರ ಕಷ್ಟಕ್ಕೆ ಸ್ಪಂದಿಸುವ ಬದಲು ಅವರು ರಾಜ್ಯ ಪ್ರವಾಸದಲ್ಲೇ ಬ್ಯುಸಿಯಾಗಿರುತ್ತಾರೆ. ತಾಲೂಕು ಆಡಳಿತವು ಕುಂಟು ನೆಪ ಹೇಳಿಕೊಂಡು ಜನಸಾಮಾನ್ಯರ ನಿರ್ಲಕ್ಷ ವಹಿಸುತ್ತಿದೆ. ಒಟ್ಟಿನಲ್ಲಿ ಜನಸಾಮಾನ್ಯರ ಕಷ್ಟವನ್ನು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು