4:20 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪಡೀಲ್ ಅಂಡರ್ ಪಾಸ್ ನಲ್ಲಿ ಭೀಕರ ಬೈಕ್ ಅಫಘಾತ: ಓರ್ವ ಸಾವು; ಇನ್ನಿಬ್ಬರಿಗೆ ತೀವ್ರ ಗಾಯ

14/09/2023, 19:16

ಮಂಗಳೂರು(reporterkarnataka.com): ನಗರದ ಪಡೀಲ್ ಅಂಡರ್ ಪಾಸ್ ನಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.
ಸಾವನ್ನಪ್ಪಿದ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ.


ಬೈಕ್ ನಲ್ಲಿ ಮೂವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿದ ಹಿನ್ನೆಲೆಯಲ್ಲಿ ಫುಟ್ ಪಾತ್ ನ ಗೋಡೆಯ ಡಿಕ್ಕಿ ಹೊಡೆದು ಬೈಕ್ ಫುಟ್ ಪಾತ್ ಒಳಗಡೆ ಎಸೆಯಲ್ಪಟ್ಟಿದೆ. ಗಾಡ್ವಿನ್(19) ಹಾಗೂ ಆಷಿತ್(17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಕನಾಡಿ ಸಂಚಾರಿ ಠಾಣೆ ಎಸ್ ಐ ಚಂದ್ರ, ಸಿಬ್ಬಂದಿ ತಿಪ್ಪೆಸ್ವಾಮಿ ಹಾಗೂ ಇತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು