8:45 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಹೆಸರಿನಲ್ಲಿ ಬಹುಕೋಟಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ

17/09/2023, 15:39

ಬಾಗಲಕೋಟೆ(reporterkarnataka.com): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಅವರ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ‌.
ಉದ್ಯಮಿ ಗೋವಿಂದ ಬಾಬು ಅವರಿಗೆ ವಂಚಿಸಿದ್ದಾರೆ ಎನ್ನಲಾದ 5 ಕೋಟಿ ರೂಪಾಯಿ ಹಣದಲ್ಲೇ ಚೈತ್ರಾ ಕುಂದಾಪುರ ಕಿಯಾ ಕಾರು ಖರೀದಿಸಿದ್ದಳು ಎನ್ನಲಾಗಿದೆ. ಇದೀಗ ಆ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ. ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಎಂಬವರ ಮನೆಯಲ್ಲಿ ಕಾರು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು