6:43 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗಣೇಶ ಹಬ್ಬ: ಮಂಗಳೂರಿನ ಆಯಕಟ್ಟಿನ ಪ್ರದೇಶದಲ್ಲಿ ನೂತನ ಪೊಲೀಸ್ ಕಮಿಷನರ್ ಅವರಿಂದ ಪೊಲೀಸ್ ಮಾರ್ಚ್

18/09/2023, 22:51

ಮಂಗಳೂರು(reporterkarnataka.com): ಗಣೇಶೋತ್ಸವ ಪ್ರಯುಕ್ತ ನಗರದಲ್ಲಿ ಸೋಮವಾರ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇತೃತ್ವದಲ್ಲಿ ಪೊಲೀಸ್ ಮಾರ್ಚ್ ನಡೆಯಿತು.


ನೆಹರೂ ಮೈದಾನದಿಂದ ರಥಬೀದಿ ವೆಂಕಟರಮಣ ದೇವಾಲಯದ ವರೆಗೆ ಪೊಲೀಸ್ ಮಾರ್ಚ್ ನಡೆಯಿತು. ಎಸಿಪಿ ಗೀತಾ ಕುಲಕರ್ಣಿ, ಎಸಿಪಿ ಕ್ರೈಂ ಮಹೇಶ್ ಕುಮಾರ್ ಮಾರ್ಗದರ್ಶನ ನೀಡಿದರು.
ಇನ್ಸ್ ಪೆಕ್ಟರ್, ಪಿಎಸ್ ಐ ಹಾಗೂ ಪೊಲೀಸ್ ಸಿಬಂದಿಗಳು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು