4:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಗಣೇಶ ಹಬ್ಬ: ಮಂಗಳೂರಿನ ಆಯಕಟ್ಟಿನ ಪ್ರದೇಶದಲ್ಲಿ ನೂತನ ಪೊಲೀಸ್ ಕಮಿಷನರ್ ಅವರಿಂದ ಪೊಲೀಸ್ ಮಾರ್ಚ್

18/09/2023, 22:51

ಮಂಗಳೂರು(reporterkarnataka.com): ಗಣೇಶೋತ್ಸವ ಪ್ರಯುಕ್ತ ನಗರದಲ್ಲಿ ಸೋಮವಾರ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇತೃತ್ವದಲ್ಲಿ ಪೊಲೀಸ್ ಮಾರ್ಚ್ ನಡೆಯಿತು.


ನೆಹರೂ ಮೈದಾನದಿಂದ ರಥಬೀದಿ ವೆಂಕಟರಮಣ ದೇವಾಲಯದ ವರೆಗೆ ಪೊಲೀಸ್ ಮಾರ್ಚ್ ನಡೆಯಿತು. ಎಸಿಪಿ ಗೀತಾ ಕುಲಕರ್ಣಿ, ಎಸಿಪಿ ಕ್ರೈಂ ಮಹೇಶ್ ಕುಮಾರ್ ಮಾರ್ಗದರ್ಶನ ನೀಡಿದರು.
ಇನ್ಸ್ ಪೆಕ್ಟರ್, ಪಿಎಸ್ ಐ ಹಾಗೂ ಪೊಲೀಸ್ ಸಿಬಂದಿಗಳು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು