4:20 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರು ಐಬಿಯಲ್ಲಿ ಮಾಸ್ಟರ್ ಮೈಂಡ್ ಗಗನ್ ಕಡೂರು ಸ್ಥಳ ಮಹಜರು

19/09/2023, 17:44

ಚಿಕ್ಕಮಗಳೂರು(reporterkarnataka.com): ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಐಬಿಗೆ ಕರೆದು ತಂದಿದ್ದಾರೆ.


ಸಿಸಿಬಿ ಪೊಲೀಸರಿಂದ ಚಿಕ್ಕಮಗಳೂರಿನಲ್ಲಿ ತನಿಖೆ ನಡೆಯುತ್ತಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ 7 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಲೂಟಿಕೋರ ಗ್ಯಾಂಗ್ ಚಿಕ್ಕಮಗಳೂರು ಐಬಿಯಲ್ಲಿ ಎರಡನೇ ಮಿಟಿಂಗ್ ನಡೆಸಿತ್ತು. ಪ್ರವಾಸಿ ಮಂದಿರಲ್ಲಿ ಉದ್ಯಮಿ ವಿಶ್ವನಾಥ್ ಜೀ ಅವರನ್ನು ಉದ್ಯಮಿ ಗೋವಿಂದ ಬಾಬು ಪೂಜಾರಿ ಚೈತ್ರಾ ಗ್ಯಾಂಗ್ ಭೇಟಿ ಮಾಡಿಸಿತ್ತು.
ಸ್ಥಳ ಪರಿಶೀಲನೆಗೆ ಗಗನ್ ಕಡೂರುನನ್ನು ಸಿಸಿಬಿ ಪೊಲೀಸರು ಐಬಿಗೆ ಕರೆದುಕೊಂಡು ಬಂದಿದ್ದಾರೆ.
ಕಡೂರು ಗಗನ ಮನೆಗೂ ಸಿಸಿಬಿ ತಂಡ ತೆರಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು