7:01 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರು ಐಬಿಯಲ್ಲಿ ಮಾಸ್ಟರ್ ಮೈಂಡ್ ಗಗನ್ ಕಡೂರು ಸ್ಥಳ ಮಹಜರು

19/09/2023, 17:44

ಚಿಕ್ಕಮಗಳೂರು(reporterkarnataka.com): ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಐಬಿಗೆ ಕರೆದು ತಂದಿದ್ದಾರೆ.


ಸಿಸಿಬಿ ಪೊಲೀಸರಿಂದ ಚಿಕ್ಕಮಗಳೂರಿನಲ್ಲಿ ತನಿಖೆ ನಡೆಯುತ್ತಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ 7 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಲೂಟಿಕೋರ ಗ್ಯಾಂಗ್ ಚಿಕ್ಕಮಗಳೂರು ಐಬಿಯಲ್ಲಿ ಎರಡನೇ ಮಿಟಿಂಗ್ ನಡೆಸಿತ್ತು. ಪ್ರವಾಸಿ ಮಂದಿರಲ್ಲಿ ಉದ್ಯಮಿ ವಿಶ್ವನಾಥ್ ಜೀ ಅವರನ್ನು ಉದ್ಯಮಿ ಗೋವಿಂದ ಬಾಬು ಪೂಜಾರಿ ಚೈತ್ರಾ ಗ್ಯಾಂಗ್ ಭೇಟಿ ಮಾಡಿಸಿತ್ತು.
ಸ್ಥಳ ಪರಿಶೀಲನೆಗೆ ಗಗನ್ ಕಡೂರುನನ್ನು ಸಿಸಿಬಿ ಪೊಲೀಸರು ಐಬಿಗೆ ಕರೆದುಕೊಂಡು ಬಂದಿದ್ದಾರೆ.
ಕಡೂರು ಗಗನ ಮನೆಗೂ ಸಿಸಿಬಿ ತಂಡ ತೆರಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು