4:44 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರು ಐಬಿಯಲ್ಲಿ ಮಾಸ್ಟರ್ ಮೈಂಡ್ ಗಗನ್ ಕಡೂರು ಸ್ಥಳ ಮಹಜರು

19/09/2023, 17:44

ಚಿಕ್ಕಮಗಳೂರು(reporterkarnataka.com): ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಐಬಿಗೆ ಕರೆದು ತಂದಿದ್ದಾರೆ.


ಸಿಸಿಬಿ ಪೊಲೀಸರಿಂದ ಚಿಕ್ಕಮಗಳೂರಿನಲ್ಲಿ ತನಿಖೆ ನಡೆಯುತ್ತಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ 7 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಲೂಟಿಕೋರ ಗ್ಯಾಂಗ್ ಚಿಕ್ಕಮಗಳೂರು ಐಬಿಯಲ್ಲಿ ಎರಡನೇ ಮಿಟಿಂಗ್ ನಡೆಸಿತ್ತು. ಪ್ರವಾಸಿ ಮಂದಿರಲ್ಲಿ ಉದ್ಯಮಿ ವಿಶ್ವನಾಥ್ ಜೀ ಅವರನ್ನು ಉದ್ಯಮಿ ಗೋವಿಂದ ಬಾಬು ಪೂಜಾರಿ ಚೈತ್ರಾ ಗ್ಯಾಂಗ್ ಭೇಟಿ ಮಾಡಿಸಿತ್ತು.
ಸ್ಥಳ ಪರಿಶೀಲನೆಗೆ ಗಗನ್ ಕಡೂರುನನ್ನು ಸಿಸಿಬಿ ಪೊಲೀಸರು ಐಬಿಗೆ ಕರೆದುಕೊಂಡು ಬಂದಿದ್ದಾರೆ.
ಕಡೂರು ಗಗನ ಮನೆಗೂ ಸಿಸಿಬಿ ತಂಡ ತೆರಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು